ಆ ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆಯಿಂದ ಕಳಿಸಲಾಗಿದ್ದವರು ಹಿಂದಿರುಗಿ ಬಂದು ಆ ನಾಡಿನ ಬಗ್ಗೆ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧ ಗೊಣಗುವಂತೆ ಮಾಡಿದ್ದರು.