ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು.