kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

17ನೇ ಅಧ್ಯಾಯ

,
ವಚನ   12

ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.

Go to Home Page