ಎಣ್ಣೆಯಮರಗಳ ರೆಂಬೆಗಳಿಂದ ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳನ್ನು ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅವುಗಳನ್ನು ಬಿಟ್ಟುಬಿಡಿ.