ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.