ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.