kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

8ನೇ ಅಧ್ಯಾಯ

,
ವಚನ   21

ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.

Go to Home Page