ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.