ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.