ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.
Go to Home Page