ಆ ದಿನದಂದು ಹಾಡುವುದು ಜನತೆ ಹೀಗೆಂದು : “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.