ಇಗೋ, ಈ ವಾಣಿಯನ್ನು ಕೇಳಿ : “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.