ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.