Thiruvachanam Logo

P. O. C ബൈബിള്‍

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

34ನೇ ಅಧ್ಯಾಯ

,
വാക്യം   17

ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.

Go to Home Page