ಎಲ್ನಾಥಾನನು, ದೆಲಾಯನು ಹಾಗೂ ಗೆಮರ್ಯನು ಅರಸನಿಗೆ ಸುರುಳಿಯನ್ನು ಸುಡಬಾರದೆಂದು ವಿನಯದಿಂದ ವಿಜ್ಞಾಪನೆಮಾಡಿದರೂ ಅವನು ಕೇಳಲಿಲ್ಲ.