kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಯೆರೆಮೀಯ

,

44ನೇ ಅಧ್ಯಾಯ

,
ವಚನ   22

ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.

Go to Home Page