ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”