“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.