ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.