ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.
Go to Home Page