telugu-bible Logo

పరిశుద్ధ గ్రంథము

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

4ನೇ ಅಧ್ಯಾಯ

,
వచనము   19

ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: "ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!

Go to Home Page