ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ದಾನಿಯೇಲನು
,
4ನೇ ಅಧ್ಯಾಯ
,
ವಚನ 31
ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು -
Go to Home Page