ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.