ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.