kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ದಾನಿಯೇಲನು

,

11ನೇ ಅಧ್ಯಾಯ

,
ವಚನ   36

“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.

Go to Home Page