ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.