ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಯೋನ
,
4ನೇ ಅಧ್ಯಾಯ
,
ವಚನ 7
ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು.
Go to Home Page